25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಅಂತರಾಷ್ಟ್ರೀಯ ಹಿಂದೂ ಮಹಾಸಭಾ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ|| ಅಂಬೇಡ್ಕರ್ ಅವರ 135ನೇ ಜಯಂತಿಯ ಅಂಗವಾಗಿ ಸಾಧನೆ ಗೈದ ಸಾಧಕಾರಿಗೆ ಅಂತರಾಷ್ಟ್ರೀಯ ಪ್ರಧಾನ ಸಮಾರಂಭ ಏ.15ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಹಲವಾರು ವರ್ಷಗಳಿಂದ ಸಮಾಜಸೇವೆಯಲ್ಲಿ ಕಡು ಬಡವರನ್ನು ಆರಿಸಿ ಅವರಿಗೆ ಕೈಲಾದ ಸೇವೆಯ ಮೂಲಕ ಸರಕಾರಿ ಶಾಲೆಗಳ ಸ್ವಚ್ಛಾಲಯದ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಆಯ್ಕೆಯಾಗಿದ್ದಾರೆ.

Related posts

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya
error: Content is protected !!