July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಶ್ರೀ ರಾಮ ಕ್ಷೇತ್ರದಲ್ಲಿ ಬಳಂಜ ಸಂಘದಿಂದ ಶ್ರೀ ರಾಮತಾರಕ ಮಂತ್ರ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರದಲ್ಲಿ ನಡೆಯುತ್ತಿರುವ 66ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಮತ್ತು ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ‌ ಸದಸ್ಯರು ಭಾಗವಹಿಸಿದರು.

ಬಳಿಕ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಕಾರ್ಯದರ್ಶಿ ರಂಜಿತ್ ಪೂಜಾರಿ,ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ,ಬಳಂಜ ಸಂಘದ ಮಾಜಿ ಕಾರ್ಯದರ್ಶಿ ಸದಾನಂದ ಸಾಲಿಯಾನ್,ಸದಸ್ಯರಾದ ಸತೀಶ್ ಕೋಟ್ಯಾನ್, ಸಂಪತ್ ಕೋಟ್ಯಾನ್ ಹಾಗೂ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಸದಸ್ಯರು ಇದ್ದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya

ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡಕ್ಕೆ ಪ್ರಥಮ ಬಹುಮಾನ

Suddi Udaya

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya
error: Content is protected !!