September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿ

ಉಜಿರೆ : ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರದಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿಯನ್ನು ಮಾ. 24ರಂದು ನೀಡಲಾಯಿತು

ಸಂಪನ್ಮೂಲ ವ್ಯಕ್ತಿ ಶಿವಪ್ರಸಾದ್ ಮಾಚಾರ್ ವಿದ್ಯಾರ್ಥಿಗಳಿಗೆ ಹಲವಾರು ವಿಧದ ಕೃಷಿ ಸಂಬಂಧಿತ ಸಸ್ಯಗಳ ಪರಿಚಯ ಮಾಡಿಸಿದರು ಹಾಗೂ ಮನೆಯಲ್ಲಿಯೇ ಕೈತೋಟವನ್ನು ನಿರ್ಮಿಸುವ ಬಗ್ಗೆ ಮಾಹಿತಿ ನೀಡಿದರು ಮತ್ತು ಕೃಷಿ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನೆರವೇರಿಸಿದರು

ಸಂಪನ್ಮೂಲ ವ್ಯಕ್ತಿ ಜಯರಾಮ್ ಬೆಳ್ತಂಗಡಿ ಶ್ರೀ ಧ. ಮ. ಆಂಗ್ಲ ಮಾಧ್ಯಮ ಶಾಲೆಯ ಚಿತ್ರಕಲಾ ಅಧ್ಯಾಪಕ ವಿದ್ಯಾರ್ಥಿಗಳಿಗೆ ಪೇಪರ್ ಕ್ರಾಫ್ಟ್ ಮತ್ತು ವಿವಿಧ ರೀತಿಯ ಹೂವಿನ ರಚನೆ ಮಾಡುವ ವಿಧಾನವನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ವಿದ್ಯಾ ಟಿ ವಹಿಸಿದ್ದರು.
ಶಿಕ್ಷಕಿಯರಾದ ಪುಷ್ಪಲತಾ ಮತ್ತು ಸಂಗೀತ ಕಾರ್ಯಕ್ರಮ ನಿರೂಪಿಸಿದರು ಶಿಬಿರದ ಸಂಯೋಜನೆ ಶ್ರೀರಾಮ್ ಮತ್ತು ಲಲಿತಾ ಎಂ ಶೆಟ್ಟಿ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿತು

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!