September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

ಕೊಕ್ಕಡ: ಇಲ್ಲಿಯ ವಿಜಯ ವಿಹಾರ ಮರುವಂತಿಲ ಎಂಬಲ್ಲಿ ಮಾ.26 ರಂದು ಮುಂಜಾನೆ ಕಾಡಾನೆ ಪ್ರತ್ಯಕ್ಷಗೊಂಡ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಆನೆ ದಾಳಿಗೆ ಮರುವಂತಿಲದಲ್ಲಿ ಗೇಟ್‌ ನ್ನು ದ್ವಂಸಗೈದು, ದೇವರು ವಸರಿಕಟ್ಟೆ ಗೇರುತೋಟದ ಪ್ರದೇಶಕ್ಕೆ ಕಾಡಾನೆ ಹೋಗಿರುವ ಸಂಶಯವಿದ್ದು, ಅರಣ್ಯ ಇಲಾಖೆಯವರು ಮಾಹಿತಿ ತಿಳಿಸಲಾಗಿದೆ.

Related posts

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘದಿಂದ ಭಗೀರಥ ಜಿ. ರವರಿಗೆ ಸನ್ಮಾನ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕೂಡಬೆಟ್ಟು ದೇವಸ್ಥಾನ: ಗಣೇಶೋತ್ಸವ, ವರಮಹಾಲಕ್ಷ್ಮೀ ಪೂಜಾ ಸಮಿತಿ ರಚನೆ

Suddi Udaya
error: Content is protected !!