23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

ಕೊಕ್ಕಡ: ಇಲ್ಲಿಯ ವಿಜಯ ವಿಹಾರ ಮರುವಂತಿಲ ಎಂಬಲ್ಲಿ ಮಾ.26 ರಂದು ಮುಂಜಾನೆ ಕಾಡಾನೆ ಪ್ರತ್ಯಕ್ಷಗೊಂಡ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಆನೆ ದಾಳಿಗೆ ಮರುವಂತಿಲದಲ್ಲಿ ಗೇಟ್‌ ನ್ನು ದ್ವಂಸಗೈದು, ದೇವರು ವಸರಿಕಟ್ಟೆ ಗೇರುತೋಟದ ಪ್ರದೇಶಕ್ಕೆ ಕಾಡಾನೆ ಹೋಗಿರುವ ಸಂಶಯವಿದ್ದು, ಅರಣ್ಯ ಇಲಾಖೆಯವರು ಮಾಹಿತಿ ತಿಳಿಸಲಾಗಿದೆ.

Related posts

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

Suddi Udaya

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಲಾಯಿಲ: ಸಾರಿ ಫೋಲ್ಡಿಂಗ್, ಬ್ರೈಡಲ್ ಮೇಕಪ್ ಹಾಗೂ ಸಾರಿ ಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!