July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಸಂಘ-ಸಂಸ್ಥೆಗಳು

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದಡ್ಕ ಶಾಖೆ ಇದರ ಜಂಟಿ ಆಶ್ರಯದಲ್ಲಿ‌ ಜರಗುವ 6ನೇ ವರ್ಷದ ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಮಾ 26 ರಂದು ಸೂರ್ಯೋದಯದಿಂದ ಸೂರ್ಯಾಸ್ಥಮಾನದರೇಗೆ ನಡೆಯುವ ಭಜನಾ ಕಾರ್ಯಕ್ರಮಕ್ಕೆ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಎಂ ರಘುರಾಮ್ ಭಟ್ ಮಠ ಭಜನಾ ಮಂದಿರದಲ್ಲಿ ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ‌ ಅತಿಥಿಗಳಾಗಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು. ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಮನೋಹರ ಕೇದಳಿಕೆ, ಕಾರ್ಯದರ್ಶಿ ಪ್ರೀತಂ ಆಚಾರ್ಯ, ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಇದರ ಕಾರ್ಯದರ್ಶಿ ವಿನೋದ್ ಶೆಣೈ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ, ಮದ್ದಡ್ಕ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಭಜನಾ ಮಂದಿರದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Related posts

ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!