25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿ

ಉಜಿರೆ : ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರದಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿಯನ್ನು ಮಾ. 24ರಂದು ನೀಡಲಾಯಿತು

ಸಂಪನ್ಮೂಲ ವ್ಯಕ್ತಿ ಶಿವಪ್ರಸಾದ್ ಮಾಚಾರ್ ವಿದ್ಯಾರ್ಥಿಗಳಿಗೆ ಹಲವಾರು ವಿಧದ ಕೃಷಿ ಸಂಬಂಧಿತ ಸಸ್ಯಗಳ ಪರಿಚಯ ಮಾಡಿಸಿದರು ಹಾಗೂ ಮನೆಯಲ್ಲಿಯೇ ಕೈತೋಟವನ್ನು ನಿರ್ಮಿಸುವ ಬಗ್ಗೆ ಮಾಹಿತಿ ನೀಡಿದರು ಮತ್ತು ಕೃಷಿ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನೆರವೇರಿಸಿದರು

ಸಂಪನ್ಮೂಲ ವ್ಯಕ್ತಿ ಜಯರಾಮ್ ಬೆಳ್ತಂಗಡಿ ಶ್ರೀ ಧ. ಮ. ಆಂಗ್ಲ ಮಾಧ್ಯಮ ಶಾಲೆಯ ಚಿತ್ರಕಲಾ ಅಧ್ಯಾಪಕ ವಿದ್ಯಾರ್ಥಿಗಳಿಗೆ ಪೇಪರ್ ಕ್ರಾಫ್ಟ್ ಮತ್ತು ವಿವಿಧ ರೀತಿಯ ಹೂವಿನ ರಚನೆ ಮಾಡುವ ವಿಧಾನವನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ವಿದ್ಯಾ ಟಿ ವಹಿಸಿದ್ದರು.
ಶಿಕ್ಷಕಿಯರಾದ ಪುಷ್ಪಲತಾ ಮತ್ತು ಸಂಗೀತ ಕಾರ್ಯಕ್ರಮ ನಿರೂಪಿಸಿದರು ಶಿಬಿರದ ಸಂಯೋಜನೆ ಶ್ರೀರಾಮ್ ಮತ್ತು ಲಲಿತಾ ಎಂ ಶೆಟ್ಟಿ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿತು

Related posts

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya
error: Content is protected !!