24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿ

ಉಜಿರೆ : ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರದಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿಯನ್ನು ಮಾ. 24ರಂದು ನೀಡಲಾಯಿತು

ಸಂಪನ್ಮೂಲ ವ್ಯಕ್ತಿ ಶಿವಪ್ರಸಾದ್ ಮಾಚಾರ್ ವಿದ್ಯಾರ್ಥಿಗಳಿಗೆ ಹಲವಾರು ವಿಧದ ಕೃಷಿ ಸಂಬಂಧಿತ ಸಸ್ಯಗಳ ಪರಿಚಯ ಮಾಡಿಸಿದರು ಹಾಗೂ ಮನೆಯಲ್ಲಿಯೇ ಕೈತೋಟವನ್ನು ನಿರ್ಮಿಸುವ ಬಗ್ಗೆ ಮಾಹಿತಿ ನೀಡಿದರು ಮತ್ತು ಕೃಷಿ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನೆರವೇರಿಸಿದರು

ಸಂಪನ್ಮೂಲ ವ್ಯಕ್ತಿ ಜಯರಾಮ್ ಬೆಳ್ತಂಗಡಿ ಶ್ರೀ ಧ. ಮ. ಆಂಗ್ಲ ಮಾಧ್ಯಮ ಶಾಲೆಯ ಚಿತ್ರಕಲಾ ಅಧ್ಯಾಪಕ ವಿದ್ಯಾರ್ಥಿಗಳಿಗೆ ಪೇಪರ್ ಕ್ರಾಫ್ಟ್ ಮತ್ತು ವಿವಿಧ ರೀತಿಯ ಹೂವಿನ ರಚನೆ ಮಾಡುವ ವಿಧಾನವನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ವಿದ್ಯಾ ಟಿ ವಹಿಸಿದ್ದರು.
ಶಿಕ್ಷಕಿಯರಾದ ಪುಷ್ಪಲತಾ ಮತ್ತು ಸಂಗೀತ ಕಾರ್ಯಕ್ರಮ ನಿರೂಪಿಸಿದರು ಶಿಬಿರದ ಸಂಯೋಜನೆ ಶ್ರೀರಾಮ್ ಮತ್ತು ಲಲಿತಾ ಎಂ ಶೆಟ್ಟಿ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿತು

Related posts

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya
error: Content is protected !!