September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು: ಯಮುನ ಅಮ್ಮು ಮುಗೇರರ ಮನೆಗೆ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ

ನಾವೂರು ಗ್ರಾಮದ ಯಮುನ ಅಮ್ಮು ಮುಗೇರ ಇವರ ಮನೆಗೆ ಧಾರ್ಮಿಕ ಮುಖಂಡ, ಸಮಾಜ ಸೇವಕ ಕಿರಣ್ ಚಂದ್ರ ಡಿ ಪುಷ್ಪಗಿರಿ ಭೇಟಿ ನೀಡಿ ಮನೆಯ ಕೆಲಸ ವೀಕ್ಷಣೆ ಮಾಡಿ ಮನೆಗೆ ಬೇಕಾದ ಎಲ್ಲ ಎಲೆಕ್ಟ್ರಿಷಿಯನ್ ಸಾಮಾಗ್ರಿ ನೀಡಿದರು ಹಾಗೂ ಮುಂದೆ ಹೆಚ್ಚಿನ ಸಹಕಾರ ಮಾಡುವುದಾಗಿ ತಿಳಿಸಿದರು.

Related posts

ಮದುವೆ ಸಮಾರಂಭದಲ್ಲಿ ಮೊಳಗಿದ ವಿಷ್ಣು ಸಹಸ್ರನಾಮ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya
error: Content is protected !!