24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಸಂಘ-ಸಂಸ್ಥೆಗಳು

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದಡ್ಕ ಶಾಖೆ ಇದರ ಜಂಟಿ ಆಶ್ರಯದಲ್ಲಿ‌ ಜರಗುವ 6ನೇ ವರ್ಷದ ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಮಾ 26 ರಂದು ಸೂರ್ಯೋದಯದಿಂದ ಸೂರ್ಯಾಸ್ಥಮಾನದರೇಗೆ ನಡೆಯುವ ಭಜನಾ ಕಾರ್ಯಕ್ರಮಕ್ಕೆ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಎಂ ರಘುರಾಮ್ ಭಟ್ ಮಠ ಭಜನಾ ಮಂದಿರದಲ್ಲಿ ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ‌ ಅತಿಥಿಗಳಾಗಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು. ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಮನೋಹರ ಕೇದಳಿಕೆ, ಕಾರ್ಯದರ್ಶಿ ಪ್ರೀತಂ ಆಚಾರ್ಯ, ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಇದರ ಕಾರ್ಯದರ್ಶಿ ವಿನೋದ್ ಶೆಣೈ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ, ಮದ್ದಡ್ಕ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಭಜನಾ ಮಂದಿರದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

Suddi Udaya
error: Content is protected !!