22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಅವರು ಮಾ.31ರಂದು ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.

ಇವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮಡಂತ್ಯಾರು ಗ್ರಾ.ಪಂ.ನಲ್ಲಿ 24 ವರ್ಷಗಳ ಕಾಲ ಗುಮಾಸ್ತರಾಗಿ ಸೇವೆ ಸಲ್ಲಿಸಿ ಬಳಿಕ ಭಡ್ತಿಗೊಂಡು ತಣ್ಣೀರುಪಂತ, ಮಚ್ಚಿನ, ಲಾಯಿಲ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್‌ನಲ್ಲಿ 14ವರ್ಷಗಳ ಕಾಲ ಕಾರ್ಯದರ್ಶಿಯಾಗಿ ಜೊತೆಗೆ ತಾಲೂಕು ಪಂಚಾಯತ್‌ನಲ್ಲಿ 6 ವರ್ಷಗಳ ಕಾಲ ವಿಷಯ ನಿರ್ವಾಹಕರಾಗಿ ಸೇವೆ ಸಲ್ಲಿಸಿ ಮಾ.31 ರಂದು ನಿವೃತ್ತಿ ಹೊಂದಲಿದ್ದಾರೆ. ಇವರು ಮಡಂತ್ಯಾರು ಗ್ರಾ.ಪಂ.ನ ಕಾರ್ಯದರ್ಶಿಯಾಗಿದ್ದ ಸಂದರ್ಭ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ.

Related posts

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya
error: Content is protected !!