22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿ

ಉಜಿರೆ : ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರದಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿಯನ್ನು ಮಾ. 24ರಂದು ನೀಡಲಾಯಿತು

ಸಂಪನ್ಮೂಲ ವ್ಯಕ್ತಿ ಶಿವಪ್ರಸಾದ್ ಮಾಚಾರ್ ವಿದ್ಯಾರ್ಥಿಗಳಿಗೆ ಹಲವಾರು ವಿಧದ ಕೃಷಿ ಸಂಬಂಧಿತ ಸಸ್ಯಗಳ ಪರಿಚಯ ಮಾಡಿಸಿದರು ಹಾಗೂ ಮನೆಯಲ್ಲಿಯೇ ಕೈತೋಟವನ್ನು ನಿರ್ಮಿಸುವ ಬಗ್ಗೆ ಮಾಹಿತಿ ನೀಡಿದರು ಮತ್ತು ಕೃಷಿ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನೆರವೇರಿಸಿದರು

ಸಂಪನ್ಮೂಲ ವ್ಯಕ್ತಿ ಜಯರಾಮ್ ಬೆಳ್ತಂಗಡಿ ಶ್ರೀ ಧ. ಮ. ಆಂಗ್ಲ ಮಾಧ್ಯಮ ಶಾಲೆಯ ಚಿತ್ರಕಲಾ ಅಧ್ಯಾಪಕ ವಿದ್ಯಾರ್ಥಿಗಳಿಗೆ ಪೇಪರ್ ಕ್ರಾಫ್ಟ್ ಮತ್ತು ವಿವಿಧ ರೀತಿಯ ಹೂವಿನ ರಚನೆ ಮಾಡುವ ವಿಧಾನವನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ವಿದ್ಯಾ ಟಿ ವಹಿಸಿದ್ದರು.
ಶಿಕ್ಷಕಿಯರಾದ ಪುಷ್ಪಲತಾ ಮತ್ತು ಸಂಗೀತ ಕಾರ್ಯಕ್ರಮ ನಿರೂಪಿಸಿದರು ಶಿಬಿರದ ಸಂಯೋಜನೆ ಶ್ರೀರಾಮ್ ಮತ್ತು ಲಲಿತಾ ಎಂ ಶೆಟ್ಟಿ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿತು

Related posts

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya
error: Content is protected !!