September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

ಕೊಕ್ಕಡ: ಇಲ್ಲಿಯ ವಿಜಯ ವಿಹಾರ ಮರುವಂತಿಲ ಎಂಬಲ್ಲಿ ಮಾ.26 ರಂದು ಮುಂಜಾನೆ ಕಾಡಾನೆ ಪ್ರತ್ಯಕ್ಷಗೊಂಡ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಆನೆ ದಾಳಿಗೆ ಮರುವಂತಿಲದಲ್ಲಿ ಗೇಟ್‌ ನ್ನು ದ್ವಂಸಗೈದು, ದೇವರು ವಸರಿಕಟ್ಟೆ ಗೇರುತೋಟದ ಪ್ರದೇಶಕ್ಕೆ ಕಾಡಾನೆ ಹೋಗಿರುವ ಸಂಶಯವಿದ್ದು, ಅರಣ್ಯ ಇಲಾಖೆಯವರು ಮಾಹಿತಿ ತಿಳಿಸಲಾಗಿದೆ.

Related posts

ಕಸ್ತೂರಿ ರಂಗನ್ ಸೂಕ್ಷ್ಮ ವಲಯ ಪ್ರದೇಶ ಜಾರಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ ; ತಹಶೀಲ್ದಾರರಿಗೆ ಮನವಿ

Suddi Udaya

ಗೇರುಕಟ್ಟೆ: ಬಾಲಕ ಶವ ಪತ್ತೆ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ: ಸಮಗ್ರ ತನಿಖೆಗೆ ಆಗ್ರಹ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya
error: Content is protected !!