22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

ಕೊಕ್ಕಡ: ಇಲ್ಲಿಯ ವಿಜಯ ವಿಹಾರ ಮರುವಂತಿಲ ಎಂಬಲ್ಲಿ ಮಾ.26 ರಂದು ಮುಂಜಾನೆ ಕಾಡಾನೆ ಪ್ರತ್ಯಕ್ಷಗೊಂಡ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಆನೆ ದಾಳಿಗೆ ಮರುವಂತಿಲದಲ್ಲಿ ಗೇಟ್‌ ನ್ನು ದ್ವಂಸಗೈದು, ದೇವರು ವಸರಿಕಟ್ಟೆ ಗೇರುತೋಟದ ಪ್ರದೇಶಕ್ಕೆ ಕಾಡಾನೆ ಹೋಗಿರುವ ಸಂಶಯವಿದ್ದು, ಅರಣ್ಯ ಇಲಾಖೆಯವರು ಮಾಹಿತಿ ತಿಳಿಸಲಾಗಿದೆ.

Related posts

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya
error: Content is protected !!