September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಯಾಂಪ್ಕೊ ನಿಯಮಿತ ಮಂಗಳೂರು “ಸಾಂತ್ವನ” ಯೋಜನೆಯಡಿ ಕನ್ನಾಜೆಯ ಬೆನೆಡಿಕ್ಟ್ ವೇಗಸ್ ರಿಗೆ ವೈದ್ಯಕೀಯ ನೆರವು

ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾಗಿದ್ದ, ಬೆನೆಡಿಕ್ಟ್ ವೇಗಸ್, ಕನ್ನಾಜೆ, ಇವರ ವೈದ್ಯಕೀಯ ವೆಚ್ಚದ ಸಹಾಯಧನದ ಮೊತ್ತ, ರೂ 72,065/- ನ್ನು ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕ ದಯಾನಂದ ಹೆಗ್ಡೆಯವರು ವಾರೀಸುದಾರರಾದ ಲೀನಾ ಲಸ್ರಾಡೊರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಪ ಪ್ರಧಾನ ವ್ಯವಸ್ಥಾಪಕ ಗೋವಿಂದ ಭಟ್ ಎಸ್, ಬೈಕಂಪಾಡಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೋಟ್ಯಾನ್, ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ. ಎಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಕೇರಳದ ನಕ್ಸಲ್ ರೂಪೇಶ್ ನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya
error: Content is protected !!