23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಯಾಂಪ್ಕೊ ನಿಯಮಿತ ಮಂಗಳೂರು “ಸಾಂತ್ವನ” ಯೋಜನೆಯಡಿ ಕನ್ನಾಜೆಯ ಬೆನೆಡಿಕ್ಟ್ ವೇಗಸ್ ರಿಗೆ ವೈದ್ಯಕೀಯ ನೆರವು

ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾಗಿದ್ದ, ಬೆನೆಡಿಕ್ಟ್ ವೇಗಸ್, ಕನ್ನಾಜೆ, ಇವರ ವೈದ್ಯಕೀಯ ವೆಚ್ಚದ ಸಹಾಯಧನದ ಮೊತ್ತ, ರೂ 72,065/- ನ್ನು ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕ ದಯಾನಂದ ಹೆಗ್ಡೆಯವರು ವಾರೀಸುದಾರರಾದ ಲೀನಾ ಲಸ್ರಾಡೊರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಪ ಪ್ರಧಾನ ವ್ಯವಸ್ಥಾಪಕ ಗೋವಿಂದ ಭಟ್ ಎಸ್, ಬೈಕಂಪಾಡಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೋಟ್ಯಾನ್, ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ. ಎಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya
error: Content is protected !!