September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾ.26ರಿಂದ ಮಾ.28ರವರೆಗೆ ಬಿ.ಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದರುವ ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡಲಾಗುವ `ಕನ್ನಡ ಸಿರಿ’ ಪ್ರಶಸ್ತಿಗೆ ತಾಲೂಕಿನ ನಾಲ್ಕು ಮಂದಿ ಸಾಧಕರು ಆಯ್ಕೆಯಾಗಿದ್ದಾರೆ.

ಸಾಹಿತ್ಯ, ಕಲೆ, ಸಂಸ್ಕೃತಿ, ಸಾಮಾಜಿಕ, ಮಾಧ್ಯಮ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ ಸಾಧಕರಾದ ಶ್ರೀ.ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಮತ್ತು ವಾಗ್ಮಿ ಡಾ. ರವೀಶ್ ಪಡುಮಲೆ(ದೈವನರ್ತಕರು), ಸದಾನಂದ ನಾರಾವಿ (ಸಾಹಿತಿಗಳು), ರಾಜರಾಮ ಶರ್ಮ ಬೆಳಾಲು(ವಾಸ್ತು ತಜ್ಞರು) ದೇವಿಪ್ರಸಾದ್(ಮಾಧ್ಯಮ ಕ್ಷೇತ್ರ) ಇವರನ್ನು ಆಯ್ಕೆ ಮಾಡಲಾಗಿದೆ.

Related posts

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

Suddi Udaya

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!