22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

ತುಮಕೂರು: ಕೊರಟಗೆರೆ ತಾಲೂಕಿನಲ್ಲಿ ಜಗದ್ಗುರು ರೇಣುಕಾಚಾರ್ಯ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ, ವೀರಶೈವ ವಟುಗಳಿಗೆ ಉಚಿತ ದೀಕ್ಷಾ ಸಮಾರಂಭ, ಉಚಿತ ಸಾಮೂಹಿಕ ಆದರ್ಶ ವಿವಾಹ ಹಾಗೂ ಜನಜಾಗೃತಿ ಧರ್ಮ ಸಮಾವೇಶ ಜೂ.21ರಂದು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ.ವೀರೇಂದ್ರ ಹೆಗ್ಗಡೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಠದ ವತಿಯಿಂದ ನೀಡುವ “ಸಿದ್ಧಶ್ರೀ ಪ್ರಶಸ್ತಿ’ಯನ್ನು ಈ ಬಾರಿ ಡಾ|| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಪ್ರದಾನ ಮಾಡಲಾಗುತ್ತಿದೆ ಎಂದು ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖ ಮಠದ ಪೀಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

Related posts

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಭಾಸ್ಕರಾಭಿನಂದನ ಕಾರ್ಯಕ್ರಮ, ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya
error: Content is protected !!