24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

ಬೆಳ್ತಂಗಡಿ: ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ.ವೆಂಕಟರಮಣ ಭಟ್ ( 88ವ) ಇವರು ಅಲ್ಪಕಾಲದ ಅಸೌಖ್ಯದಿಂದ ಮಾ. 26ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ತಾಲೂಕು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಪ್ರಗತಿ ಪರ ಕೃಷಿಕರಾದ ಇವರು ಕೊಂಚ ಭಟ್ರು ಎಂದೇ ಖ್ಯಾತಿಯನ್ನು ಹೊಂದಿದ್ದರು. ಹವ್ಯಕ ಸಮಾಜದ ಹಿರಿಯರಾದ ವೆಂಕಟ್ರಮಣ ಭಟ್ ಅವರು ಹವ್ಯಕ ಸಂಘಟನೆಯಲ್ಲಿ ತೊಡಗಿಸಿ ಕೊಂಡಿದ್ದರು.
ಮೃತರು ಪತ್ನಿ ಲಕ್ಷ್ಮಿ ಅಮ್ಮ, ಐದು ಹೆಣ್ಣು , ಕಿರುತೆರೆ ನಿದೇ೯ಶಕ ಕೃಷ್ಣ ಬೆಳ್ತಂಗಡಿ ಸೇರಿದಂತೆ ಎರಡು ಗಂಡು ಮಕ್ಕಳನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya
error: Content is protected !!