July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

ಬೆಳ್ತಂಗಡಿ: ಸುದೀರ್ಘ ಕಾಲದಿಂದ ಕೌಕ್ರಾಡಿ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿಯಾಗಿ ಅತ್ಯುತ್ತಮ ಸೇವೆಯನ್ನು ಸಲ್ಲಿಸುತ್ತಿರುವ ಹಾಗೂ ಸ್ವಯಂ ಉದ್ಯೋಗ ಕ್ಷೇತ್ರದಲ್ಲಿ ಎಲ್ಲರಿಗೂ ಪ್ರೇರಣೆ ನೀಡಿದ ವಿಶಾಲಾಕ್ಷಿ ಅವರಿಗೆ ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಯೋಜನೆಯಡಿ ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಿತೇಶ್ ಎಂ ಸ್ಟ್ರೆಲ್ಲಾ ವಹಿಸಿದ್ದರು.

ವಲಯ ಉಪಾಧ್ಯಕ್ಷ ಕಾಶೀನಾಥ್ ಗೋಗಟೆ, ನಿಕಟಪೂರ್ವ ಅಧ್ಯಕ್ಷ ಡಾ. ಶೋಭಾ ಪಿ‌., ಲೇಡಿ ಜೆಸಿ ಅಧ್ಯಕ್ಷ ರೇಶ್ಮಿ ಡಿಸೋಜ, ಕೆ. ಶ್ರೀಧರ ರಾವ್, ಸಂತೋಷ್ ಜೈನ್, ಜೆಸಿಂತಾ ಡಿಸೋಜ, ಜೋಸೆಫ್ ಪಿರೇರಾ, ವಿಕ್ಟರ್ ಸುವಾರಿಸ್, ಚಂದನಾ ಜೈನ್ ಹಾಗೂ ದಕ್ಷಾ ಜೈನ್ ಉಪಸ್ಥಿತರಿದ್ದರು.

ಧನುಷ್ ಕುಮಾರ್ ಜೈನ್ ಸನ್ಮಾನಿತರನ್ನು ಪರಿಚಯಿಸಿದರು. ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ದೀಪಾ ವಿ. ವಾಚಿಸಿದರು. ಕಾರ್ಯದರ್ಶಿ ಜೋಯಲ್ ಪಿರೇರಾ ವಂದಿಸಿದರು.

Related posts

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!