September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಉತ್ಸವಗಳು ಬಹಳ ವಿಜೃಂಭಣೆಯಿಂದ ನಡೆಯುತ್ತಿದೆ

ಇಂದು (ಮಾ.27ರಂದು) ಸಂಜೆ ಶ್ರೀ ಬಲಿ, ಭೂತಬಲಿ, ಶ್ರೀ ದೇವರ ಪಾಲಕಿ ಬಲಿ ಉತ್ಸವ, ಮಹಾ ಬ್ರಹ್ಮರಥೋತ್ಸವ ಜರುಗಲಿದೆ. ರಥಾರೋಹಣ ಪೂಜೆ, ಮಹೋತ್ಸವ, ಅವಭೃತ ಓಕುಳಿ ಮತ್ತು ಕ್ಷೇತ್ರದ ರಸ್ತೇಶ್ವರಿ ಮತ್ತು ಶ್ರೀ ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ. ರಥೋತ್ಸವದ ಅಂಗವಾಗಿ ವಿವಿಧ ಭಜನಾ ಮಂಡಳಿಗಳಿಂದ ಸಂಕೀರ್ತನೆ ಮತ್ತು ಸಾಂಸ್ಕೃತಿಕ ವೈಭವಗಳು ಜರುಗಲಿವೆ.

Related posts

ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಮಾಣಪತ್ರ

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!