23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

ಕಲ್ಮಂಜ: ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ಬೆಳ್ತಂಗಡಿ ತಾಲೂಕು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ವಿಜಯ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ನಿರ್ದೇಶಕರುಗಳಾಗಿ ಸುಶೀಲಾ, ಗೋಪಾಲ, ಆನಂದ ಟಿ., ಸಂತೋಷ್ ಹೆಗ್ಡೆ, ಜಯಂತಿ, ಅನಿತ, ವಿ.ಪಿ. ಭಟ್, ಹೆಂಡ್ರಿ ಫೆರ್ನಾಂಡಿಸ್, ಶಶಿಕಲಾ ಮತ್ತು ವಾರಿಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya
error: Content is protected !!