July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಮಂಗಳೂರು ವಿಭಾಗ ಪುತ್ತೂರು ತಾಲೂಕು ಕಳಿಯ ಶಾಖೆಯಲ್ಲಿ ಶ್ರೀರಾಮ್ ರಾಮನವಮಿ ಆಚರಣೆ ಮಾಡಲಾಯಿತು.

ಗೇರುಕಟ್ಟೆ ಕ್ಷೀರ ಸಂಗಮ ಸಭಾಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಶ್ರೀರಾಮ ಭಜನೆ, ಸ್ತೋತ್ರ ಪಾರಾಯಣವನ್ನು ಯೋಗ ಬಂಧುಗಳು ನಡೆಸಿಕೊಟ್ಟರು. ಭಾರತಿ ಎಂ. ಎಲ್, ಅರುಣಾ,ಪದ್ಮಲತಾ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು.

ಹಿರಿಯ ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ, ಶ್ರೀರಾಮಚಂದ್ರನ ಆದರ್ಶಗುಣಗಳ ಬಗ್ಗೆ ಬೌದ್ಧಿಕ ನೀಡಿ ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರನ ಆದರ್ಶ ಗುಣಗಳ ಪಾಲನೆಯನ್ನು ಮಾಡುವುದರಿಂದ ಶಾಂತಿ ಮತ್ತು ನೆಮ್ಮದಿಯನ್ನು ಕಾಣಬಹುದೆಂದು ತಿಳಿಸಿದರು.

ಅಶೋಕ ಆಚಾರ್ಯ ಪ್ರಸಾದ ವ್ಯವಸ್ಥೆ ಮಾಡಿದ್ದರು. ವರದಿ ಪ್ರಮುಖ ಕೇಶವ ಪೂಜಾರಿ ಸ್ವಾಗತಿಸಿ ಸತೀಶ್ ಭಂಡಾರಿ ನಾಳ ವಂದಿಸಿದರು.

Related posts

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಏಜೆಂಟ್ ಪಂಡರಿನಾಥ್ ನಾಯಕ್ ನಿಧನ

Suddi Udaya
error: Content is protected !!