22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

ಬೆಳ್ತಂಗಡಿ: ಮಾರ್ಚ್ ತಿಂಗಳು 2025-26ನೇ ಸಾಲಿನ ಆರ್ಥಿಕ ವರ್ಷದ ಕೊನೆಯ ತಿಂಗಳು ಆಗಿದ್ದು, ಎಲ್ಲಾ ವಿದ್ಯುತ್ ಗ್ರಾಹಕರು ಮಾರ್ಚ್-2026ನೇ ತಿಂಗಳವರೆಗಿನ ವಿದ್ಯುತ್ ಬಿಲ್ಲನ್ನು ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಈ ಆರ್ಥಿಕ ವರ್ಷದ ಅಂತ್ಯದ ಒಳಗೆ ಪಾವತಿಸಲು ಅನುಕೂಲವಾಗುವಂತೆ ವಿಶೇಷ ವಿದ್ಯುತ್ ಬಿಲ್ಲು ವಸೂಲಾತಿ ಅಭಿಯಾನವನ್ನು ಕೈಗೊಂಡಿದ್ದು, ರಜಾದಿನಗಳಾದ ದಿನಾಂಕ:28.03.2026ನೇ 4ನೇ ಶನಿವಾರ, ದಿನಾಂಕ:29.03.2026ನೇ ಆದಿತ್ಯವಾರ ಹಾಗೂ ದಿನಾಂಕ:30.03.2026ನೇ ಸೋಮವಾರದಂದು ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ಹಾಗೂ ಮೆಸ್ಕಾಂ ಉಜಿರೆ ಉಪವಿಭಾಗಗಳಲ್ಲಿ ಬೆಳಿಗ್ಗೆ 10:00ರಿಂದ ಸಂಜೆ 3:30ರವರೆಗೆ ನಗದು ಕೌಂಟಗರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ವಿದ್ಯುತ್ ಗ್ರಾಹಕರು ಮಾರ್ಚ್-2026ನೇ ತಿಂಗಳಿನವರೆಗಿನ ವಿದ್ಯುತ್ ಬಿಲ್ಲನ್ನು ಹಾಗೂ ಅಧಿಕ ಭದ್ರತಾ ಠೇವಣಿಯನ್ನು ಕಡ್ಡಾಯವಾಗಿ ಪಾವತಿಸುವಂತೆ ಕೋರಲಾಗಿದೆ. ಇಲ್ಲವಾದಲ್ಲಿ, ಮೆಸ್ಕಾಂ ಇಲಾಖಾ ನಿಯಮಾನುಸಾರ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ತಿಳಿಸಲಾಗಿದೆ.

Related posts

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಬಜಿರೆ ಪಿಯಂಶ್ರೀ ಶಾಲೆಯ ಎಲ್‌ಕೆಜಿ-ಯುಕೆಜಿ ಪೋಷಕರ ಸಭೆ: ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಉಪಾಧ್ಯಕ್ಷೆಯಾಗಿ ಹರಿಣಿ ಜೈನ್ ಆಯ್ಕೆ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya
error: Content is protected !!