ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

ಬೆಳ್ತಂಗಡಿ: ಮಾರ್ಚ್ ತಿಂಗಳು 2025-26ನೇ ಸಾಲಿನ ಆರ್ಥಿಕ ವರ್ಷದ ಕೊನೆಯ ತಿಂಗಳು ಆಗಿದ್ದು, ಎಲ್ಲಾ ವಿದ್ಯುತ್ ಗ್ರಾಹಕರು ಮಾರ್ಚ್-2026ನೇ ತಿಂಗಳವರೆಗಿನ ವಿದ್ಯುತ್ ಬಿಲ್ಲನ್ನು ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಈ ಆರ್ಥಿಕ ವರ್ಷದ ಅಂತ್ಯದ ಒಳಗೆ ಪಾವತಿಸಲು ಅನುಕೂಲವಾಗುವಂತೆ ವಿಶೇಷ ವಿದ್ಯುತ್ ಬಿಲ್ಲು ವಸೂಲಾತಿ ಅಭಿಯಾನವನ್ನು ಕೈಗೊಂಡಿದ್ದು, ರಜಾದಿನಗಳಾದ ದಿನಾಂಕ:28.03.2026ನೇ 4ನೇ ಶನಿವಾರ, ದಿನಾಂಕ:29.03.2026ನೇ ಆದಿತ್ಯವಾರ ಹಾಗೂ ದಿನಾಂಕ:30.03.2026ನೇ ಸೋಮವಾರದಂದು ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ಹಾಗೂ ಮೆಸ್ಕಾಂ ಉಜಿರೆ ಉಪವಿಭಾಗಗಳಲ್ಲಿ ಬೆಳಿಗ್ಗೆ 10:00ರಿಂದ ಸಂಜೆ 3:30ರವರೆಗೆ ನಗದು ಕೌಂಟಗರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ವಿದ್ಯುತ್ ಗ್ರಾಹಕರು ಮಾರ್ಚ್-2026ನೇ ತಿಂಗಳಿನವರೆಗಿನ ವಿದ್ಯುತ್ ಬಿಲ್ಲನ್ನು ಹಾಗೂ ಅಧಿಕ ಭದ್ರತಾ ಠೇವಣಿಯನ್ನು ಕಡ್ಡಾಯವಾಗಿ ಪಾವತಿಸುವಂತೆ ಕೋರಲಾಗಿದೆ. ಇಲ್ಲವಾದಲ್ಲಿ, ಮೆಸ್ಕಾಂ ಇಲಾಖಾ ನಿಯಮಾನುಸಾರ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ತಿಳಿಸಲಾಗಿದೆ.

Related posts

ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ಕಛೇರಿ ಸಿಬ್ಬಂದಿ ವಿಜಯ ಕುಮಾರಿ ರವರಿಗೆ ಬೀಳ್ಕೊಡುಗೆ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಪೆರಿಂಜೆ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ: ನಾರೀ ಶಕ್ತಿಯಿಂದ ಸಮಾಜದ ಉದ್ಧಾರ: ಡಾ. ಮಧುಮಾಲ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya
error: Content is protected !!