22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಉತ್ಸವಗಳು ಬಹಳ ವಿಜೃಂಭಣೆಯಿಂದ ನಡೆಯುತ್ತಿದೆ

ಇಂದು (ಮಾ.27ರಂದು) ಸಂಜೆ ಶ್ರೀ ಬಲಿ, ಭೂತಬಲಿ, ಶ್ರೀ ದೇವರ ಪಾಲಕಿ ಬಲಿ ಉತ್ಸವ, ಮಹಾ ಬ್ರಹ್ಮರಥೋತ್ಸವ ಜರುಗಲಿದೆ. ರಥಾರೋಹಣ ಪೂಜೆ, ಮಹೋತ್ಸವ, ಅವಭೃತ ಓಕುಳಿ ಮತ್ತು ಕ್ಷೇತ್ರದ ರಸ್ತೇಶ್ವರಿ ಮತ್ತು ಶ್ರೀ ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ. ರಥೋತ್ಸವದ ಅಂಗವಾಗಿ ವಿವಿಧ ಭಜನಾ ಮಂಡಳಿಗಳಿಂದ ಸಂಕೀರ್ತನೆ ಮತ್ತು ಸಾಂಸ್ಕೃತಿಕ ವೈಭವಗಳು ಜರುಗಲಿವೆ.

Related posts

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಸೋಣಂದೂರು ಸ.ಹಿ.ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಉಜಿರೆ: ಕೋಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರದ ಕುರಿತು ಪ್ರಾತ್ಯಕ್ಷಿಕೆ

Suddi Udaya
error: Content is protected !!