24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

ಬೆಳ್ತಂಗಡಿ: ಬಿ.ಸಿ ರೋಡ್ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಿಬಾಜೆ ಪೆರ್ಲ ಖಂಡಿಗದ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆಗೊಳಿಸಲಾಯಿತು

ಈ ಸಂದರ್ಭದಲ್ಲಿ ತುಳು ಮತ್ತು ಕನ್ನಡ ವಿದ್ವಾಂಸರು, ವಿಶ್ರಾಂತ ಕುಲಪತಿ ಪ್ರೊ. ಕೆ. ಚಿನ್ನಪ್ಪ ಗೌಡ, ಸಮ್ಮೇಳನಾಧ್ಯಕ್ಷ ಚಿದಂಬರ ಬೈಕಂಪಾಡಿ, ದ.ಕ. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಎಂ.ಪಿ. ಶ್ರೀನಾಥ ಹಾಗೂ ಮೊದಲಾದವರು ಉಪಸ್ಥಿತರಿದ್ದರು. ಇವರು ಸಂಜೀವ ಶೆಟ್ಟಿಗಾರ್‌ ಮತ್ತು ಗೀತಾ ಎಸ್. ಶೆಟ್ಟಿಗಾರ್ ದಂಪತಿ ಪುತ್ರಿ.

Related posts

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮೇ 14-22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಸ್ವಚ್ಛತಾ ಅಭಿಯಾನ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya
error: Content is protected !!