24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಮಂಗಳೂರು ವಿಭಾಗ ಪುತ್ತೂರು ತಾಲೂಕು ಕಳಿಯ ಶಾಖೆಯಲ್ಲಿ ಶ್ರೀರಾಮ್ ರಾಮನವಮಿ ಆಚರಣೆ ಮಾಡಲಾಯಿತು.

ಗೇರುಕಟ್ಟೆ ಕ್ಷೀರ ಸಂಗಮ ಸಭಾಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಶ್ರೀರಾಮ ಭಜನೆ, ಸ್ತೋತ್ರ ಪಾರಾಯಣವನ್ನು ಯೋಗ ಬಂಧುಗಳು ನಡೆಸಿಕೊಟ್ಟರು. ಭಾರತಿ ಎಂ. ಎಲ್, ಅರುಣಾ,ಪದ್ಮಲತಾ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು.

ಹಿರಿಯ ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ, ಶ್ರೀರಾಮಚಂದ್ರನ ಆದರ್ಶಗುಣಗಳ ಬಗ್ಗೆ ಬೌದ್ಧಿಕ ನೀಡಿ ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರನ ಆದರ್ಶ ಗುಣಗಳ ಪಾಲನೆಯನ್ನು ಮಾಡುವುದರಿಂದ ಶಾಂತಿ ಮತ್ತು ನೆಮ್ಮದಿಯನ್ನು ಕಾಣಬಹುದೆಂದು ತಿಳಿಸಿದರು.

ಅಶೋಕ ಆಚಾರ್ಯ ಪ್ರಸಾದ ವ್ಯವಸ್ಥೆ ಮಾಡಿದ್ದರು. ವರದಿ ಪ್ರಮುಖ ಕೇಶವ ಪೂಜಾರಿ ಸ್ವಾಗತಿಸಿ ಸತೀಶ್ ಭಂಡಾರಿ ನಾಳ ವಂದಿಸಿದರು.

Related posts

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya
error: Content is protected !!