23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

ಬಳಂಜ: ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.19ರಿಂದ ಮಾ.26ರವರೆಗೆ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ವಲಯದ ವಿಪ್ರ ಸಮುದಾಯದಿಂದ ಲೋಕ ಕಲ್ಯಾಣಾರ್ಥವಾಗಿ ಶ್ರೀ ದೇವರಿಗೆ ರುದ್ರಯಾಗ ಮಾ.23ರಂದು ನಡೆಯಿತು.

ಈ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜ ಸದಸ್ಯರು ಉಪಸ್ಥಿತರಿದ್ದರು.

Related posts

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!