24 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಬಳಂಜ: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಸಹಾಯಾರ್ಥಕ್ಕಾಗಿ ಪಂದ್ಯಾಟ ಖ್ಯಾತ ದೈವರಾಧಕ ದಿ. ಸುರೇಶ್ ಪೂಜಾರಿ ಹುಂಬೇಜೆ ಇವರ ಸ್ಮರಣಾರ್ಥ ಅಂಗವಾಗಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಮಾ.28ರಂದು ಸಂಜೆ ಕೊಡಮಣಿತ್ತಾಯ ದೈವದ ಆವರಣ ಬಳಂಜದಲ್ಲಿ ನಡೆಯಲಿದೆ.

ಕ್ರೀಡಾಂಗಣದ ಉದ್ಘಾಟನೆಯನ್ನು ಗುರುವಾಯನಕೆರೆ ನಿಸರ್ಗ ಕರ್ಟನ್ ಸಂಸ್ಥೆಯ ಮಾಲಕ ನಾಗೇಶ್ ಬರಾಯ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಗುಜರಾತ್ ಮೇ| ದ್ವಾರಕಾ ರೆಸ್ಟೋರೆಂಟ್ ಮಾಲಕ ಶೇಖರ್ ದೇವಾಡಿಗ ಪಾಲಬೆ ನೆರವೇರಿಸಲಿದ್ದಾರೆ.

ಸಭಾಧ್ಯಕ್ಷತೆಯನ್ನು ಶಾಸಕ ಹರೀಶ್‌ ಪೂಂಜ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ.ಪುಷ್ಪಗಿರಿ, ಶೀತಲ್ ಪಡಿವಾಳ್‌ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

ಬಹುಮಾನಗಳು: ಪ್ರಥಮ- 12000 ನಗದು ಹಾಗೂ ಶ್ರೀ ಮಾತಾ ಟ್ರೋಫಿ, ದ್ವಿತೀಯ- 7000 ನಗದು ಹಾಗೂ ಶ್ರೀ ಮಾತಾ ಟ್ರೋಫಿ, ತೃತೀಯ- 3000 ನಗದು ಹಾಗೂ ಶ್ರೀ ಮಾತಾ ಟ್ರೋಫಿ, ಚತುರ್ಥ 3000 ನಗದು ಹಾಗೂ ಶ್ರೀ ಮಾತಾ ಟ್ರೋಫಿ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya
error: Content is protected !!