July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

ಕಲ್ಮಂಜ: ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ಬೆಳ್ತಂಗಡಿ ತಾಲೂಕು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ವಿಜಯ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ನಿರ್ದೇಶಕರುಗಳಾಗಿ ಸುಶೀಲಾ, ಗೋಪಾಲ, ಆನಂದ ಟಿ., ಸಂತೋಷ್ ಹೆಗ್ಡೆ, ಜಯಂತಿ, ಅನಿತ, ವಿ.ಪಿ. ಭಟ್, ಹೆಂಡ್ರಿ ಫೆರ್ನಾಂಡಿಸ್, ಶಶಿಕಲಾ ಮತ್ತು ವಾರಿಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಎಸ್‌ಡಿಎಂ ತಾಂತ್ರಿಕ ವಿದ್ಯಾಸಂಸ್ಥೆ ಗ್ರಂಥಪಾಲಕರಿಗಾಗಿ ವೃತ್ತಿಪರ ಶಿಕ್ಷಣ ಕಾರ್ಯಾಗಾರ : ಪುಸ್ತಕ ಪ್ರದರ್ಶನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!