September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

ಬಳಂಜ: ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.19ರಿಂದ ಮಾ.26ರವರೆಗೆ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ವಲಯದ ವಿಪ್ರ ಸಮುದಾಯದಿಂದ ಲೋಕ ಕಲ್ಯಾಣಾರ್ಥವಾಗಿ ಶ್ರೀ ದೇವರಿಗೆ ರುದ್ರಯಾಗ ಮಾ.23ರಂದು ನಡೆಯಿತು.

ಈ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜ ಸದಸ್ಯರು ಉಪಸ್ಥಿತರಿದ್ದರು.

Related posts

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ: ಹಣ್ಣಿನ ಗಿಡ ನೆಟ್ಟು ಪರಿಸರ ಸಂರಕ್ಷಣೆಗೆ ಸಂಕಲ್ಪ

Suddi Udaya

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ಮಹಾಬಲ ನಾಯ್ಕ ಮರಿಕೆ ನಿಧನ

Suddi Udaya

ಪೀತಾಂಬರ ಹೇರಾಜೆಯವರ ಮನೆಯಲ್ಲಿ ರೋಟರಿ ಕ್ಲಬ್ ಕುಟುಂಬೋತ್ಸವ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya
error: Content is protected !!