22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

ಬೆಳ್ತಂಗಡಿ: ಮಾರ್ಚ್ ತಿಂಗಳು 2025-26ನೇ ಸಾಲಿನ ಆರ್ಥಿಕ ವರ್ಷದ ಕೊನೆಯ ತಿಂಗಳು ಆಗಿದ್ದು, ಎಲ್ಲಾ ವಿದ್ಯುತ್ ಗ್ರಾಹಕರು ಮಾರ್ಚ್-2026ನೇ ತಿಂಗಳವರೆಗಿನ ವಿದ್ಯುತ್ ಬಿಲ್ಲನ್ನು ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಈ ಆರ್ಥಿಕ ವರ್ಷದ ಅಂತ್ಯದ ಒಳಗೆ ಪಾವತಿಸಲು ಅನುಕೂಲವಾಗುವಂತೆ ವಿಶೇಷ ವಿದ್ಯುತ್ ಬಿಲ್ಲು ವಸೂಲಾತಿ ಅಭಿಯಾನವನ್ನು ಕೈಗೊಂಡಿದ್ದು, ರಜಾದಿನಗಳಾದ ದಿನಾಂಕ:28.03.2026ನೇ 4ನೇ ಶನಿವಾರ, ದಿನಾಂಕ:29.03.2026ನೇ ಆದಿತ್ಯವಾರ ಹಾಗೂ ದಿನಾಂಕ:30.03.2026ನೇ ಸೋಮವಾರದಂದು ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ಹಾಗೂ ಮೆಸ್ಕಾಂ ಉಜಿರೆ ಉಪವಿಭಾಗಗಳಲ್ಲಿ ಬೆಳಿಗ್ಗೆ 10:00ರಿಂದ ಸಂಜೆ 3:30ರವರೆಗೆ ನಗದು ಕೌಂಟಗರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ವಿದ್ಯುತ್ ಗ್ರಾಹಕರು ಮಾರ್ಚ್-2026ನೇ ತಿಂಗಳಿನವರೆಗಿನ ವಿದ್ಯುತ್ ಬಿಲ್ಲನ್ನು ಹಾಗೂ ಅಧಿಕ ಭದ್ರತಾ ಠೇವಣಿಯನ್ನು ಕಡ್ಡಾಯವಾಗಿ ಪಾವತಿಸುವಂತೆ ಕೋರಲಾಗಿದೆ. ಇಲ್ಲವಾದಲ್ಲಿ, ಮೆಸ್ಕಾಂ ಇಲಾಖಾ ನಿಯಮಾನುಸಾರ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ತಿಳಿಸಲಾಗಿದೆ.

Related posts

ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya
error: Content is protected !!