25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

ಬೆಳ್ತಂಗಡಿ: ಮಾರ್ಚ್ ತಿಂಗಳು 2025-26ನೇ ಸಾಲಿನ ಆರ್ಥಿಕ ವರ್ಷದ ಕೊನೆಯ ತಿಂಗಳು ಆಗಿದ್ದು, ಎಲ್ಲಾ ವಿದ್ಯುತ್ ಗ್ರಾಹಕರು ಮಾರ್ಚ್-2026ನೇ ತಿಂಗಳವರೆಗಿನ ವಿದ್ಯುತ್ ಬಿಲ್ಲನ್ನು ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಈ ಆರ್ಥಿಕ ವರ್ಷದ ಅಂತ್ಯದ ಒಳಗೆ ಪಾವತಿಸಲು ಅನುಕೂಲವಾಗುವಂತೆ ವಿಶೇಷ ವಿದ್ಯುತ್ ಬಿಲ್ಲು ವಸೂಲಾತಿ ಅಭಿಯಾನವನ್ನು ಕೈಗೊಂಡಿದ್ದು, ರಜಾದಿನಗಳಾದ ದಿನಾಂಕ:28.03.2026ನೇ 4ನೇ ಶನಿವಾರ, ದಿನಾಂಕ:29.03.2026ನೇ ಆದಿತ್ಯವಾರ ಹಾಗೂ ದಿನಾಂಕ:30.03.2026ನೇ ಸೋಮವಾರದಂದು ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ಹಾಗೂ ಮೆಸ್ಕಾಂ ಉಜಿರೆ ಉಪವಿಭಾಗಗಳಲ್ಲಿ ಬೆಳಿಗ್ಗೆ 10:00ರಿಂದ ಸಂಜೆ 3:30ರವರೆಗೆ ನಗದು ಕೌಂಟಗರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ವಿದ್ಯುತ್ ಗ್ರಾಹಕರು ಮಾರ್ಚ್-2026ನೇ ತಿಂಗಳಿನವರೆಗಿನ ವಿದ್ಯುತ್ ಬಿಲ್ಲನ್ನು ಹಾಗೂ ಅಧಿಕ ಭದ್ರತಾ ಠೇವಣಿಯನ್ನು ಕಡ್ಡಾಯವಾಗಿ ಪಾವತಿಸುವಂತೆ ಕೋರಲಾಗಿದೆ. ಇಲ್ಲವಾದಲ್ಲಿ, ಮೆಸ್ಕಾಂ ಇಲಾಖಾ ನಿಯಮಾನುಸಾರ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ತಿಳಿಸಲಾಗಿದೆ.

Related posts

ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!