July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ


ಗುರುವಾಯನಕೆರೆ: ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ಭಾಜನರಾದ ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ, ಮುಖ್ಯ ಶಿಕ್ಷಕರ ಸಂಘದ ನಿರ್ದೇಶಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಅವರನ್ನು ಮಾ.27ರಂದು ನಡೆದ ಮುಖ್ಯ ಶಿಕ್ಷಕರ ಸಂಘದ ವತಿಯಿಂದ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.


ಸಂಘದ ಪದಾಧಿಕಾರಿಗಳು, ನಿರ್ದೇಶಕರುಗಳು, ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವು ತಾಲೂಕು ಘಟಕದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಸುರೇಶ್ ಎನ್. ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷ ಭಾಸ್ಕರ್ ಪ್ರಸ್ತಾವನೆಗೈದರು. ಸಂಘಟನಾ ಕಾರ್ಯದರ್ಶಿ ಶಿವಸ್ವಾಮಿ ಎ.ಎಸ್. ವಂದಿಸಿದರು.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

Suddi Udaya

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya
error: Content is protected !!