22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

ಕೊಕ್ಕಡ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಪುತ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ರವರು ಕುಟುಂಬ ಸಮೇತರಾಗಿ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಿ.ವೈ ರಾಘವೇಂದ್ರ ರವರ ಪತ್ನಿ ತೇಜಸ್ವಿನಿ ರಾಘವೇಂದ್ರ, ಪುತ್ರ ಸುಭಾಷ್, ಸೊಸೆ ಶ್ರವಣ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೈಮಿಷ ವೆಂಚರ್ಸ್‌ ಮಾಲಕ ಬಾಲಕೃಷ್ಣ ನೈಮಿಷ, ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ್ ಪೂವಾಜೆ, ಕೊಕ್ಕಡ ವಾರ್ಡ್ 3ರ ಅಧ್ಯಕ್ಷ ಲಿಂಗಪ್ಪ ಕಡಿರ, ಮಾಜಿ ಉಪಾಧ್ಯಕ್ಷ ಪ್ರಭಾಕರ್ ಮಲ್ಲಿಗೆಮಜಲು ಉಪಸ್ಥಿತರಿದ್ದರು.

Related posts

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!