September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ


ಗುರುವಾಯನಕೆರೆ: ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ಭಾಜನರಾದ ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ, ಮುಖ್ಯ ಶಿಕ್ಷಕರ ಸಂಘದ ನಿರ್ದೇಶಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಅವರನ್ನು ಮಾ.27ರಂದು ನಡೆದ ಮುಖ್ಯ ಶಿಕ್ಷಕರ ಸಂಘದ ವತಿಯಿಂದ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.


ಸಂಘದ ಪದಾಧಿಕಾರಿಗಳು, ನಿರ್ದೇಶಕರುಗಳು, ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವು ತಾಲೂಕು ಘಟಕದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಸುರೇಶ್ ಎನ್. ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷ ಭಾಸ್ಕರ್ ಪ್ರಸ್ತಾವನೆಗೈದರು. ಸಂಘಟನಾ ಕಾರ್ಯದರ್ಶಿ ಶಿವಸ್ವಾಮಿ ಎ.ಎಸ್. ವಂದಿಸಿದರು.

Related posts

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮೀಲಾದ್ ಸ್ವಾಗತ ಸಮಿತಿ ರಚನೆ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ‘ವೀಲ್ ಚೇರ್’ ವಿತರಣೆ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya
error: Content is protected !!