23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ


ಗುರುವಾಯನಕೆರೆ: ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ಭಾಜನರಾದ ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ, ಮುಖ್ಯ ಶಿಕ್ಷಕರ ಸಂಘದ ನಿರ್ದೇಶಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಅವರನ್ನು ಮಾ.27ರಂದು ನಡೆದ ಮುಖ್ಯ ಶಿಕ್ಷಕರ ಸಂಘದ ವತಿಯಿಂದ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.


ಸಂಘದ ಪದಾಧಿಕಾರಿಗಳು, ನಿರ್ದೇಶಕರುಗಳು, ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವು ತಾಲೂಕು ಘಟಕದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಸುರೇಶ್ ಎನ್. ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷ ಭಾಸ್ಕರ್ ಪ್ರಸ್ತಾವನೆಗೈದರು. ಸಂಘಟನಾ ಕಾರ್ಯದರ್ಶಿ ಶಿವಸ್ವಾಮಿ ಎ.ಎಸ್. ವಂದಿಸಿದರು.

Related posts

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಹುಲಿ ವೇಷ ಪ್ರದರ್ಶನ

Suddi Udaya
error: Content is protected !!