22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳುಸಾಧಕರು

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

ಬೆಳ್ತಂಗಡಿ: ಮಂಗಳೂರು ವಿಶ್ವ ವಿದ್ಯಾನಿಲಯದ 44ನೇ ಘಟಿಕೋತ್ಸವದ ಅಂಗವಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಪೂರ್ವ ಸೇವೆ ಸಲ್ಲಿಸಿದ ಡಾ. ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಡುಮಲೆಯವರಾದ ಡಾ.ರವೀಶ್‌ ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾಗಿದ್ದು ದೈವ ಚಾಕಿರಿ ಮಾಡುವವರೂ ಆಗಿದ್ದಾರೆ. ಉತ್ತಮ ವಾಗ್ನಿಯಾಗಿಯೂ ಇವರು ಗುರುತಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ, ಇತ್ತೀಚೆಗೆ ನಿಧನರಾದ ಯಕ್ಷಗಾನ ವಿದ್ವಾಂಸ ಕೆ. ಗೋವಿಂದ ಭಟ್ ಸೂರಿಕುಮೇರು ಅವರಿಗೂ ಗೌರವ ಡಾಕ್ಟರೇಟ್ ನೀಡಲಾಗಿದೆ.

Related posts

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya
error: Content is protected !!