22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ ಬಂದ ಪರಿಣಾಮ ಬಳಂಜ ಗ್ರಾಮದ ಸಂತೋಷ್ ಹೆಗ್ಡೆ ಅವರ ಹಟ್ಟಿಯ ಎಲ್ಲಾ ಶೀಟ್ ಗಳು ಗಾಳಿಯ ರಭಸಕ್ಕೆ ಹಾರಿ ಹೋಗಿದೆ. ಕೆಲವು ಶೀಟ್ ಗಳು ದನಗಳ ಮೇಲೂ ಬಿದ್ದಿದ್ದು, ಅಂದಾಜು ರೂ.5 ಲಕ್ಷ ನಷ್ಟ ಸಂಭವಿಸಿದೆ.

Related posts

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya
error: Content is protected !!