September 6, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ ಬಂದ ಪರಿಣಾಮ ಬಳಂಜ ಗ್ರಾಮದ ಸಂತೋಷ್ ಹೆಗ್ಡೆ ಅವರ ಹಟ್ಟಿಯ ಎಲ್ಲಾ ಶೀಟ್ ಗಳು ಗಾಳಿಯ ರಭಸಕ್ಕೆ ಹಾರಿ ಹೋಗಿದೆ. ಕೆಲವು ಶೀಟ್ ಗಳು ದನಗಳ ಮೇಲೂ ಬಿದ್ದಿದ್ದು, ಅಂದಾಜು ರೂ.5 ಲಕ್ಷ ನಷ್ಟ ಸಂಭವಿಸಿದೆ.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ಹೊಸ್ಮಾರು ಉದ್ಯಮಿ ಪ್ರೇಮ್ ಕುಮಾರ್ ಅನಾರೋಗ್ಯದಿಂದ ನಿಧನ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿರವರ 125 ನೇ ಜನ್ಮದಿನಾಚರಣೆ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya
error: Content is protected !!