22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

ಬೆಳ್ತಂಗಡಿ: ಕಾರು ಅಪಘಾತದಲ್ಲಿ ಮೃತರಾದ, ಬಿಜೆಪಿ ಕಾರ್ಯಕರ್ತ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಹಾವು ಕಡಿತದಿಂದ ಮೃತರಾದ ಕಾರ್ಯಕರ್ತ ಚೋಮ ರವರಿಗೆ ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ನುಡಿನಮನ ಕಾರ್ಯಕ್ರಮ ಮಾ.28ರಂದು ಶಿಶಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು

ಎಂಎಲ್‌ಸಿ ಪ್ರತಾಪಸಿಂಹ ನಾಯಕ್ , ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್,ಬಿಜೆಪಿ ಕಾರ್ಯಕರ್ತ ವೃಶಾಂಕ್ ಖಾಡಿಲ್ಕರ್, ಜಿಲ್ಲಾ ಮನ್ ಕೀ ಬಾತ್ ಪ್ರಮುಖ್ ಸೀತಾರಾಮ ಬೆಳಾಲು, ಅರಸಿನಮಕ್ಕಿ ಗ್ರಾ. ಪಂ. ಮಾಜಿ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಕೊಕ್ಕಡ ಗ್ರಾ. ಪಂ. ಮಾಜಿ ಅಧ್ಯಕ್ಷ ಯೋಗೀಶ್ ಆಲಂಬಿಲ, ಹತ್ಯಡ್ಕ ಸಹಕಾರಿ ಮಾಜಿ ನಿರ್ದೇಶಕ ಕುಶಾಲಪ್ಪ ಗೌಡ ಬದ್ರಿಜಾಲು, ಸುಂದರ್ ಮುದ್ದಿಗೆ, ಬಿಜೆಪಿ ಬೂತ್ 68ರ ಅಧ್ಯಕ್ಷ ಲಕ್ಷ್ಮೀಕಾಂತ್ ನುಡಿನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಿಶಿಲ ಗ್ರಾ. ಪಂ. ಮಾಜಿ ಅಧ್ಯಕ್ಷರುಗಳಾದ ಸಂದೀಪ್ ಅಮ್ಮುಡಂಗೆ, ಸುಧೀನ್, ಆನಂದ ಪೂಜಾರಿ, ಶ್ರೀಧರ್ ದಾಮ್ಲೆ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಮಾಜಿ ಕಾರ್ಯದರ್ಶಿ ಕರುಣಾಕರ ಶಿಶಿಲ, ಬೂತ್ 69ರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಗುತ್ತು, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಹೊಸ್ತುಟ, ದಿ.ಚಂದ್ರಶೇಖರ್ ರವರ ಪತ್ನಿ ಚೇತನ್ ಚಂದ್ರಶೇಖರ್, ಮಕ್ಕಳಾದ ಚಂದನಾ, ಚಿನ್ಮಯ್, ಮಾಜಿ ಸದಸ್ಯ ಸೂರಜ್ ನೆಲ್ಲಿತ್ತಾಯ, ಪಂ. ಮಾಜಿ ಸದಸ್ಯರಾದ ಲಲಿತಾ, ಕಮಲಾಕ್ಷಿ, ಜಗದೀಶ್ ದೇನೋಡಿ, ದಿ. ಚೋಮರವರ ಪತ್ನಿ ಲಲಿತಾ, ಪುತ್ರಿ ಅಶ್ವಿತಾ, ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶಿಶಿಲದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಗೆ ಬೋರ್ ವೆಲ್ ವ್ಯವಸ್ಥೆ ಒದಗಿಸಿದ ಶಾಸಕ ಹರೀಶ್ ಪೂಂಜ ರವರಿಗೆ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದದಿಂದ ಸನ್ಮಾನ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!