24 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬಳಂಜ: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಎಸ್‌ಡಿಎಂ ಆಸ್ಪತ್ರೆ ಉಜಿರೆ ಹಾಗೂ ಇಂಡಿಯನ್ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇವರ ಸಹಯೋಗದೊಂದಿಗೆ ಖ್ಯಾತ ದೈವಾರಾಧಕ ದಿ. ಸುರೇಶ್ ಪೂಜಾರಿ ಹುಂಬೇಜೆ ಇವರ ಸ್ಮರಣಾರ್ಥ ಅಂಗವಾಗಿ ಬೃಹತ್ ರಕ್ತದಾನ ಶಿಬಿರವು ಮಾ.28ರಂದು ಬಳಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಶಿಬಿರದ ಉದ್ಘಾಟನೆಯನ್ನು ನಾಲ್ಕೂರು ಹುಂಬೆಜೆ ಮನೆಯ ಶ್ರೀಮತಿ ಯಶೋಧ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ಧನ, ಎಂ.ಡಿ. ಪೆಥಾಲಜಿಸ್ಟ್ ಡಾ| ಮೇಘ ನಾಯಕ್‌, ಪಂಚಾಯಾತ್ ಅಭಿವೃದ್ಧಿ ಅಧಿಕಾರಿ ಶಶಿಕಲಾ ಎಂ, ಪಂಚಾಯತ್ ಮಾಜಿ ಅಧ್ಯಕ್ಷೆ ಶೋಭಾ ಕುಲಾಲ್, ಮಾಜಿ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಮಾಜಿ ಸದಸ್ಯ ಬಾಲಕೃಷ್ಣ ಯೈಕುರಿ, ಸುದ್ದಿ ಉದಯ ಉಪ ಸಂಪಾದಕ ಸಂತೋಶ್ ಪಿ ಕೋಟ್ಯಾನ್, ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕರಾದ ದಿನೇಶ್ ಪಿ.ಕೆ, ದೇಜಪ್ಪ ಪೂಜಾರಿ ಸುಧಾಮ, ಜೈಮಾತಾ ಬೂತ್ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ, ದುಗ್ಗಯ್ಯ ಪೂಜಾರಿ, ದಿನೇಶ್ ಪೂಜಾರಿ ಅಂತರ, ನಾಲ್ಕೂರು ಶ್ರೀಮಾತಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya
error: Content is protected !!