24 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಭೇಟಿ

ಕೊಕ್ಕಡ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾ.28ರಂದು ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಅವರ ಪತ್ನಿ ತೇಜಸ್ವಿನಿ ರಾಘವೇಂದ್ರ, ಪುತ್ರ ಸುಭಾಷ್ ರಾಘವೇಂದ್ರ ಹಾಗೂ ಸೊಸೆ ಶ್ರವಣ ಅವರು ಸಹ ಜೊತೆಗಿದ್ದು ದೇವರ ದರ್ಶನ ಪಡೆದರು.

ಬಳಿಕ ದೇವಸ್ಥಾನದ ವತಿಯಿಂದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಬಿ.ವೈ.ರಾಘವೇಂದ್ರ ಅವರಿಗೆ ಶಾಲು ಹೊದಿಸಿ, ದೇವರ ಫೋಟೋ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಉಪಸ್ಥಿತರಿದ್ದರು.

Related posts

ದೇಲಂಪುರಿ ಶ್ರೀ ಮಹಾಗಪತಿ ದೇವಸ್ಥಾನಕ್ಕೆ ವೀರಮ್ಮ ಸಂಜೀವ ಸಾಲಿಯಾನ್ ರವರಿಂದ ಮರದ ಕುರ್ಚಿ ಕೊಡುಗೆ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya
error: Content is protected !!