September 6, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಭೇಟಿ

ಕೊಕ್ಕಡ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾ.28ರಂದು ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಅವರ ಪತ್ನಿ ತೇಜಸ್ವಿನಿ ರಾಘವೇಂದ್ರ, ಪುತ್ರ ಸುಭಾಷ್ ರಾಘವೇಂದ್ರ ಹಾಗೂ ಸೊಸೆ ಶ್ರವಣ ಅವರು ಸಹ ಜೊತೆಗಿದ್ದು ದೇವರ ದರ್ಶನ ಪಡೆದರು.

ಬಳಿಕ ದೇವಸ್ಥಾನದ ವತಿಯಿಂದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಬಿ.ವೈ.ರಾಘವೇಂದ್ರ ಅವರಿಗೆ ಶಾಲು ಹೊದಿಸಿ, ದೇವರ ಫೋಟೋ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಉಪಸ್ಥಿತರಿದ್ದರು.

Related posts

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya
error: Content is protected !!