September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ನೀಲಿಯರ ಮನೆಯ ಜೋಮ ಕುರಿಯನ್ ನಿಧನ


ಬೆಳ್ತಂಗಡಿ: ಉಜಿರೆ ನೀಲಿಯರ ಮನೆಯ ನಿವೃತ್ತ ವಿಜಯ ಬ್ಯಾಂಕ್ ಉದ್ಯೋಗಿ ಎನ್.ಸಿ.ಕುರಿಯನ್ ಅವರ ಪತ್ನಿ ಜೋಮ ಕುರಿಯನ್ ನೀಲಿಯರ ( 73) ಅವರು ಅಸೌಖ್ಯದಿಂದ ಮಾ. 26 ರಂದು ಲಾಯಿಲ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಪತಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!