23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಕುಸಿದು ಬಿದ್ದ ಸಂತೆಕಟ್ಟೆ ರಿಕ್ಷಾ ತಂಗುದಾಣದ ಮೇಲ್ಛಾವಣಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆಗೆ ಸಂತೆಕಟ್ಟೆಯ ರಿಕ್ಷಾ ತಂಗುದಾಣದ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಇಂದು ಸಂಜೆ ನಡೆದಿದೆ.

ತಂಗುದಾಣದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಒಂದು ರಿಕ್ಷಾಕ್ಕೆ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲ.

Related posts

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!