22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

ಬೆಳ್ತಂಗಡಿ: ನಡ ಗ್ರಾಮದ ಅಂತ್ರಾಯ ಪಲ್ಕೆ ಎಂಬಲ್ಲಿರುವ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಉಜಿರೆಯ ಕುಂಟಿನಿ ಪರಿಸರದ ನಾಲ್ಕು ಮಂದಿ ಬಾಲಕರು ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದು ಸ್ನಾನ ಮಾಡುವಾಗ ಉಜಿರೆ ಕುಂಟನಿ ನಿವಾಸಿ ಹಸನ್ ಎಂಬವರ ಪುತ್ರ ಉಜಿರೆ ಶಾಲಾ ವಿದ್ಯಾರ್ಥಿ ಹಫೀಝ್ (15ವ) ಎಂಬಾತ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಈತ ಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಗುಂಡಿಯಲ್ಲಿ ಸ್ಥಳೀಯ ಹುಡುಕಾಟ ನಡೆಸಿ ಶವವನ್ನು ಮೇಲಕ್ಕೆ ಎತ್ತಿ ಬೆಳ್ತಂಗಡಿ ‌ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದುಬಂದಿದೆ.

Related posts

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವಾರಂಟ್ ಜಾರಿ

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya
error: Content is protected !!