25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

ಬೆಳ್ತಂಗಡಿ: 2025 ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪುರಸ್ಕಾರಕ್ಕೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ವೇಬಲ್ ಆಗಿರುವ ಇರ್ಷಾದ್ ಪಿ ಇವರು ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಹಾಮದ್ ಮತ್ತು ಹಾಜಿರಾ ದಂಪತಿಗಳ ಮೂರನೇ ಪುತ್ರ ಇರ್ಷಾದ್ ಪಿ ಇವರು ಮಂಗಳೂರು ವಿಶೇಷ ಘಟಕ, ಉಪ್ಪಿನಂಗಡಿ, ಬಂಟ್ವಾಳ ನಗರ ಠಾಣೆಗಳಲ್ಲಿ ಕ್ರೈಂ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ಜನಸ್ನೇಹಿ ಪೊಲೀಸ್ ಎಂದೆ ಖ್ಯಾತಿ ಪಡೆದಿದ್ದಾರೆ.

Related posts

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

Suddi Udaya
error: Content is protected !!