September 6, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ ಬಂದ ಪರಿಣಾಮ ಬಳಂಜ ಗ್ರಾಮದ ಸಂತೋಷ್ ಹೆಗ್ಡೆ ಅವರ ಹಟ್ಟಿಯ ಎಲ್ಲಾ ಶೀಟ್ ಗಳು ಗಾಳಿಯ ರಭಸಕ್ಕೆ ಹಾರಿ ಹೋಗಿದೆ. ಕೆಲವು ಶೀಟ್ ಗಳು ದನಗಳ ಮೇಲೂ ಬಿದ್ದಿದ್ದು, ಅಂದಾಜು ರೂ.5 ಲಕ್ಷ ನಷ್ಟ ಸಂಭವಿಸಿದೆ.

Related posts

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಸಿದ್ದವನ ಗುರುಕುಲದಲ್ಲಿ ಗುರುವಂದನಾ ವ್ಯಾಸಪೂರ್ಣಿಮೆ ಮತ್ತು ‘ವಂದೇ -ಗುರುಪರಂಪರಾಮ್’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya
error: Content is protected !!